*ಆಯತಪ್ಪಿ ಕೆರೆಗೆ ಬಿದ್ದ ಮಕ್ಕಳು: ಇಬ್ಬರೂ ನೀರುಪಾಲು*

ಪ್ರಗತಿವಾಹಿನಿ ಸುದ್ದಿ: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಾಲ್ಕು ದಿನಗಳಿಂದ ಸುರಿದ ನಿರಂತರ ಮಳೆಯಿಂದ ಅನಾಹುತಗಳು ಸಂಭವಿಸಿವೆ. ಮನೆಯಂಗಳದ ಬಳಿ ಇದ್ದ ಕೆರೆಯಿಂದ ನೀರು ತರಲೆಂದು ಹೋದ ಅಣ್ಣ-ತಂಗಿ ಆಯತಪ್ಪಿ ಕೆರೆಗೆ ಬಿದ್ದು ನೀರು ಪಾಲಾಗಿರುವ ಘಟನೆ ಬೆಂಗಳೂರಿನ ಕೆಂಗೇರಿ ಬಳಿ ನಡೆದಿದೆ. ಜಾನ್ ಸೀನ್ (13) ಹಾಗೂ ಮಹಾಲಕ್ಷ್ಮೀ ಕೆರೆಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ. ನಾಗಮ್ಮ ಎಂಬುವವರ ಮಕ್ಕಳು. ಸೋಮವಾರ ಸಂಜೆ 6 ಗಂಟೆ ವೇಳೆ ಈ ದುರಂತ ಸಂಭವಿಸಿದೆ. ನೀರು ತರಲೆಂದು ಕೆರೆಗೆ ಹೋದವರು ಕೆರೆ ಬಳಿ … Continue reading *ಆಯತಪ್ಪಿ ಕೆರೆಗೆ ಬಿದ್ದ ಮಕ್ಕಳು: ಇಬ್ಬರೂ ನೀರುಪಾಲು*