Karnataka NewsLatestNational

*ಮಾಜಿ ಸಿಎಂ ವಿ.ಎಸ್.ಅಚ್ಯುತಾನಂದನ್ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಕೇರಳ ಮಾಜಿ ಮುಖ್ಯಮಂತ್ರಿ ವಿ.ಎಸ್.ಅಚ್ಯುತಾನಂದನ್ ವಿಧಿವಶರಾಗಿದ್ದಾರೆ. ಅವರಿಗೆ 101 ವರ್ಷ ವಯಸ್ಸಾಗಿತ್ತು.

ವಿ.ಎಸ್ ಅಚ್ಯುತಾನಂದನ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು. ಕೆಲವು ದಿನಗಳ ಹಿಂದಷ್ಟೇ ಆಸ್ಪತ್ರೆಗೆ ದಾಖಲಾಗಿದ್ದ ಅಚ್ಯುತಾನಂದನ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡುತ್ತಿದ್ದರು. ಇಂದು ಕೊನೆಯುಸಿರೆಳೆದಿದ್ದಾರೆ.

Home add -Advt

ಏಳು ಬಾರಿ ಶಾಸಕರಾಗಿದ್ದ ಅಚ್ಯುತಾನಂದನ್ ಅವರು 2006ರಿಂದ 2011ರವರೆಗೆ ಕೇರಳ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.

Related Articles

Back to top button