*ಬಿಜೆಪಿ- ಎಲ್ ಡಿಎಫ್ ನಡುವೆ ಒಳಒಪ್ಪಂದ: ಡಿಸಿಎಂ ಡಿ.ಕೆ.ಶಿವಕುಮಾರ್*

ಹೊರ ದೇಶದಲ್ಲಿರುವ ಕೇರಳಿಗರು ಬಂದು ಮತದಾನ ಚಲಾಯಿಸಲು ಅವಕಾಶ ಕಲ್ಪಿಸಿ ಪ್ರಗತಿವಾಹಿನಿ ಸುದ್ದಿ: “ಯುಡಿಎಫ್ ಮೈತ್ರಿಕೂಟದಿಂದ ಭ್ರಷ್ಟಾಚಾರ ಮುಕ್ತ, ಸ್ವಚ್ಛ, ಪಾರದರ್ಶಕ ಆಡಳಿತ ನೀಡಲಾಗುವುದು. ಸರ್ಕಾರ ಹೊಣೆಗಾರಿಕೆಯಿಂದ ಕೆಲಸ ಮಾಡಲಿದ್ದು, ಕೇರಳಂ ಅಭಿವೃದ್ಧಿಗೆ ಪೂರಕವಾಗಿ ವ್ಯವಸ್ಥೆ ಬದಲಿಸಿ, ಬಂಡವಾಳ ಹೂಡಿಕೆ ತಂದು, ಉದ್ಯೋಗ ಸೃಷ್ಟಿ ಮಾಡುತ್ತೇವೆ. ಉತ್ತಮ ಕೇರಳಂ ರಾಜ್ಯಕ್ಕಾಗಿ ನಮಗೆ ಅವಕಾಶ ನೀಡಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಭರವಸೆ ನೀಡಿದರು.Home add -Advt ತಿರುವನಂತಪುರದ ಕೇರಳ ಪ್ರದೇಶ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಶಿವಕುಮಾರ್ ಅವರು … Continue reading *ಬಿಜೆಪಿ- ಎಲ್ ಡಿಎಫ್ ನಡುವೆ ಒಳಒಪ್ಪಂದ: ಡಿಸಿಎಂ ಡಿ.ಕೆ.ಶಿವಕುಮಾರ್*