*ವೈಯನಾಡಿನಲ್ಲಿ ಭೀಕರ ಭೂಕುಸಿತ: ಮೂವರು ಸಾವು; ಐವರು ನಾಪತ್ತೆ*
ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡು ಜಿಲ್ಲೆಯ ಕೆಲಾಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಐವರು ನಾಪತ್ತೆಯಾಗಿddaare. ನಾಪತ್ತೆಯಾದವರ ಪತ್ತೆಗಾಗಿ ವಿಪತ್ತು ನಿರ್ವಹಣಾ ಪಡೆ ತೀವ್ರ ಶೋಧ ನಡೆಸುತ್ತಿದೆ. ನಿರಂತರ ಮಳೆ ಮತ್ತು ಪ್ರದೇಶದಲ್ಲಿನ ಕೆಸರು ಮಿಶ್ರಿತ ಮಣ್ಣು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ. ಸುರಂಗ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ಸಂಭವಿಸಿದ್ದು, ರಸ್ತೆಯು ಸಂಪೂರ್ಣವಾಗಿ ಮಣ್ಣಿನಿಂದ ಆವೃತವಾಗಿತ್ತು. ಎನ್ಡಿಆರ್ಎಫ್ ಮತ್ತು ಸ್ಥಳೀಯ ಸಿಬ್ಬಂದಿಗಳು ರಾತ್ರಿಯಿಡೀ ಕಾರ್ಯನಿರ್ವಹಿಸಿ ರಸ್ತೆಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ, ಇದರಿಂದ ರಕ್ಷಣಾ ವಾಹನಗಳ ಸಂಚಾರ … Continue reading *ವೈಯನಾಡಿನಲ್ಲಿ ಭೀಕರ ಭೂಕುಸಿತ: ಮೂವರು ಸಾವು; ಐವರು ನಾಪತ್ತೆ*
Copy and paste this URL into your WordPress site to embed
Copy and paste this code into your site to embed