ಖಾನಾಪುರ: ಮುಂದುವರೆದ ಮಳೆಯ ಅಬ್ಬರ: ಗೋಡೆ ಕುಸಿತ: ಹಲವೆಡೆ ಸಂಪರ್ಕ ಕಡಿತ

ಖಾನಾಪುರ ತಾಲ್ಲೂಕಿನ ಭೀಮಗಡ ಅರಣ್ಯ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುತ್ತಿರುವ ಕಾರಣ ಹೆಮ್ಮಡಗಾ ಮೆಂಡಿಲ್ ಮಾರ್ಗದ ರಸ್ತೆ ಮತ್ತು ಸೇತುವೆಯ ಮೇಲೆ ನೀರು ಪ್ರವಾಹೋಪಾದಿಯಲ್ಲಿ ಹರಿಯಲಾರಂಭಿಸಿದೆ. ಪ್ರಗತಿವಾಹಿನಿ ಸುದ್ದಿ, ಖಾನಾಪುರ: ತಾಲೂಕಿನಾದ್ಯಂತ ಕಳೆದೊಂದು ವಾರದಿಂದ ನಡೆಯುತ್ತಿರುವ ಮಳೆಯ ಅಬ್ಬರ ಭಾನುವಾರವೂ ಮುಂದುವರೆದಿದೆ. ಕಣಕುಂಬಿ, ಜಾಂಬೋಟಿ, ಭೀಮಗಡ, ಲೋಂಡಾ ಮತ್ತು ನಾಗರಗಾಳಿ ಅರಣ್ಯ ಪ್ರದೇಶದಲ್ಲಿ ಮಳೆಯ ಅಬ್ಬರ ಎಂದಿನಂತೆ ಮುಂದುವರೆದಿದ್ದು, ಸತತವಾಗಿ ಸುರಿಯುತ್ತಿರುವ ಮಳೆ ಹಲವು ಅವಾಂತರಗಳಿಗೆ ಕಾರಣವಾಗಿದೆ. ಭೀಮಗಡ ಅಭಯಾರಣ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಭಂಡೂರಿ … Continue reading ಖಾನಾಪುರ: ಮುಂದುವರೆದ ಮಳೆಯ ಅಬ್ಬರ: ಗೋಡೆ ಕುಸಿತ: ಹಲವೆಡೆ ಸಂಪರ್ಕ ಕಡಿತ