*ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಪ್ರೇಯಸಿಯನ್ನು ಕೊಂದುಆತ್ಮಹತ್ಯೆಗೆ ಶರಣಾದ ಪ್ರಿಯಕರ*
ಪ್ರಗತಿವಾಹಿನಿ ಸುದ್ದಿ: ಖಾನಾಪುರ: ಮದುವೆಯಾಗಿ ಮಕ್ಕಳಿರುವ ಮಹಿಳೆಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಸಂಸಾರಸ್ಥ ವ್ಯಕ್ತಿಯೊಬ್ಬ ಪ್ರೇಯಸಿಯನ್ನು ಹತ್ಯೆಗೈದು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಬೀಡಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೀಡಿ ಗ್ರಾಮದ ಹೊರವಲಯದ ನಯಾನಗರ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಆನಂದ ರಾಜು ಸುತಾರ (30) ಮತ್ತು ರೇಶ್ಮಾ ಶಿವಾನಂದ ತಿರವೀರ (28) ಮೃತ ದುರ್ದೈವಿಗಳು. ಘಟನೆಯ ವಿವರ:Home add -Advt ಆನಂದ-ರೇಶ್ಮಾ ನಡುವೆ ಮುಂಚಿನಿಂದಲೂ ಅನೈತಿಕ ಸಂಬಂಧವಿತ್ತು. … Continue reading *ವಿವಾಹಿತ ಮಹಿಳೆಯೊಂದಿಗೆ ಅಕ್ರಮ ಸಂಬಂಧ: ಪ್ರೇಯಸಿಯನ್ನು ಕೊಂದುಆತ್ಮಹತ್ಯೆಗೆ ಶರಣಾದ ಪ್ರಿಯಕರ*
Copy and paste this URL into your WordPress site to embed
Copy and paste this code into your site to embed