*ಕಿಡ್ನಾಪ್ ಪ್ರಕರಣ: ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ*

ಪ್ರಗತಿವಾಹಿನಿ ಸಿದ್ದಿ, ಬೆಳಗಾವಿ : ಕಿತ್ತೂರಿನಲ್ಲಿ ಬಿಜೆಪಿ ಪಟ್ಟಣ ಪಂಚಾಯತಿ ಸದಸ್ಯನ ಕಿಡ್ನಾಪ್ ‌ಪ್ರಕರಣದಲ್ಲಿ ಸ್ಥಳೀಯ ಶಾಸಕ ಬಾಬಾಸಾಹೇಬ್ ಪಾಟೀಲ್ ಕೈವಾಡವಿದ್ದು ಅವರ ಮೇಲೆ ಕ್ರಮ ಕೈಗೊಂಡು ಚುನಾವಣೆಯನ್ನು ಮುಂದಕ್ಕೆ ಹಾಕಬೇಕೆಂದು ಆಗ್ರಹಿಸಿ ಶುಕ್ರವಾರ ಬೆಳಗಾವಿ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು. ಪ್ರಕರಣದಲ್ಲಿ ಮುನ್ನೆಲೆಗೆ ಕಿತ್ತೂರು ಶಾಸಕರ ಹೆಸರು ಕೇಳಿ ಬಂದಿದೆ. ಕಿತ್ತೂರು ಶಾಸಕ ಬಾಬಾಸಾಹೇಬ್ ಪಾಟೀಲ್ ಮೇಲೆ ಬಿಜೆಪಿ ಜಿಲ್ಲಾಧ್ಯಕ್ಷ ಆರೋಪ ಮಾಡಿದರು. ಶಾಸಕರ ಕುಮ್ಮಕ್ಕಿನಿಂದಲೇ ಬಿಜೆಪಿ ಸದಸ್ಯ … Continue reading *ಕಿಡ್ನಾಪ್ ಪ್ರಕರಣ: ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ*