*ಕಿತ್ತೂರು ಪಟ್ಟಣ ಪಂಚಾಯತ್ ಸದಸ್ಯನ ಕಿಡ್ನಾಪ್*: *ಪತ್ತೆಗೆ 3 ತಂಡ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನಲ್ಲಿ ನಿನ್ನೆ ತಡರಾತ್ರಿ ಕಿತ್ತೂರು ಪಟ್ಟಣ ಪಂಚಾಯತಿ ಸದಸ್ಯನನ್ನು ಅಪಹರಣ ಮಾಡಿರುವ ಘಟನೆ ನಡೆದಿದೆ. ಸೆಪ್ಟೆಂಬರ್ 3 ರಂದು ಪಟ್ಟಣ ಪಂಚಾಯತಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಚುನಾವಣೆ ನಡೆಯಲಿದ್ದು ಒಟ್ಟು 20 ಸದಸ್ಯರ‌ ಪೈಕಿ ಬಿಜೆಪಿ – 10, ಕಾಂಗ್ರೆಸ್ – ಬೆಂಬಲಿತ 10 ಸದಸ್ಯರಿದ್ದಾರೆ. ಹಾಗಾಗಿಯೆ ಕಿತ್ತೂರು ಪಟ್ಟಣ ಪಂಚಾಯತಿ ಬಿಜೆಪಿ ಸದಸ್ಯ ನಾಗೇಶ ಅಸೂಂಡಿ ಎಂಬಾತ ಪಟ್ಟಣದ ರಾಷ್ಟ್ರೀಯ ಹೆದ್ದಾರಿ ಚೌಕಿಮಠ ಕ್ರಾಸ್ ಬಳಿ ನಿಂತ ಸಂದರ್ಭದಲ್ಲಿ … Continue reading *ಕಿತ್ತೂರು ಪಟ್ಟಣ ಪಂಚಾಯತ್ ಸದಸ್ಯನ ಕಿಡ್ನಾಪ್*: *ಪತ್ತೆಗೆ 3 ತಂಡ*