*ಕಿತ್ತೂರು ಉತ್ಸವ: ಅಕ್ಟೋಬರ್ 25ರ ಕಾರ್ಯಕ್ರಮಗಳು*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅ.25 ರಂದು ಬೆಳಗ್ಗೆ 10 ರಿಂದ 1 ಗಂಟೆಗೆವರೆಗೆ ಕಿತ್ತೂರು ಕೋಟೆ ಆವರಣದಲ್ಲಿ ಕಿತ್ತೂರು ರಾಣಿ ಸಂಸ್ಥಾನದ ಕುರಿತು ರಾಜ್ಯಮಟ್ಟದ ವಿಚಾರ ಸಂಕಿರಣ/ಗೋಷ್ಠಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಕಿತ್ತೂರು ವಿಧಾನಸಭಾ ಮತಕ್ಷೇತ್ರದ ಶಾಸಕರಾದ ಬಾಬಾಸಾಹೇಬ ಪಾಟೀಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು, ಬೆಂಗಳೂರಿನ ಸಂಶೋಧಕರಾದ ಡಾ.ಸಂತೋಷ ಹಾನಗಲ್ ಅವರು ಪ್ರಾಸ್ತಾವಿಕ ನುಡಿ ಆಡುವರು. ಶಾಲಾ ಶಿಕ್ಷಣ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕರಾದ ಗಜಾನನ ಮನ್ನಿಕೇರಿ ಹಾಗೂ ಖ್ಯಾತ ವಿದ್ವಾಂಸರಾದ ಬಾಳಣ್ಣ ಶೀಗಿಹಳ್ಳಿ ಅವರು ಮುಖ್ಯ ಅತಿಥಿಗಳಾಗಿ … Continue reading *ಕಿತ್ತೂರು ಉತ್ಸವ: ಅಕ್ಟೋಬರ್ 25ರ ಕಾರ್ಯಕ್ರಮಗಳು*