Kannada NewsKarnataka NewsLatest

*ಕಿತ್ತೂರು ಉತ್ಸವ 2024: ವಿಕಾಸಸೌಧದಲ್ಲಿ ನಡೆದ ಪೂರ್ವಭಾವಿ ಸಭೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ಟೋಬರ್ ತಿಂಗಳಲ್ಲಿ ಜರುಗಲಿರುವ  ಕಿತ್ತೂರು ಉತ್ಸವ 2024 ರ ಪೂರ್ವಭಾವಿ ಸಭೆಯನ್ನು ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆಸಲಾಯಿತು.

ಸಭೆಯಲ್ಲಿ ಕಂದಾಯ ಸಚಿವರಾದ  ಕೃಷ್ಣ ಬೈರೇಗೌಡ, ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ, ಕಿತ್ತೂರು ಶಾಸಕರಾದ ಬಾಬಾಸಾಹೇಬ ಪಾಟೀಲ, ಬೆಳಗಾವಿ ಜಿಲ್ಲಾಧಿಕಾರಿ ಮುಹಮ್ಮದ್ ರೋಷನ್ ಸೇರಿ ವಿವಿಧ ‌ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button