*ಜಾತಿ-ಧರ್ಮ‌ ಬದಿಗಿಟ್ಟು; ದೇಶಪ್ರೇಮ ಬೆಳೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ‌ಕರೆ*

ಕಿತ್ತೂರು ಉತ್ಸವ: ಸಮಾರೋಪ ಸಮಾರಂಭ ಪ್ರಗತಿವಾಹಿನಿ ಸುದ್ದಿ: ಎಲ್ಲರಿಗೂ ಆರ್ಥಿಕ ಸ್ವಾತಂತ್ರ್ಯ ಹಾಗೂ ಸಮಾನತೆ ದೊರೆತಾಗ ಮಾತ್ರ ಜಾತಿ ವ್ಯವಸ್ಥೆ ವಿನಾಶಗೊಳಿಸುವುದು ಸಾಧ್ಯ. ಜಾತಿ ವ್ಯವಸ್ಥೆ ವಿರುದ್ಧ 12 ನೇ ಶತಮಾನದಲ್ಲಿಯೇ ಕ್ರಾಂತಿ ಆರಂಭಿಸಿದ್ದರೂ ಇದುವರೆಗೆ ಸಾಮಾಜಿಕ ಸಮಾನತೆ ಸಾಧ್ಯವಾಗುತ್ತಿಲ್ಲ.ಆದ್ದರಿಂದ ನಮ್ಮ ಸರಕಾರವು ಸಾಮಾಜಿಕ ಸಮಾನತೆಯ ತತ್ವದ ಆಧಾರದ ಮೇಲೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ‌ ಹೇಳಿದರು. ಬೆಳಗಾವಿ ಜಿಲ್ಲಾಡಳಿತ, ಕಿತ್ತೂರು ಅಭಿವೃದ್ಧಿ ಪ್ರಾಧಿಕಾರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಆಶ್ರಯದಲ್ಲಿ ಕಿತ್ತೂರಿನ ಕೋಟೆ … Continue reading *ಜಾತಿ-ಧರ್ಮ‌ ಬದಿಗಿಟ್ಟು; ದೇಶಪ್ರೇಮ ಬೆಳೆಸಲು ಮುಖ್ಯಮಂತ್ರಿ ಸಿದ್ದರಾಮಯ್ಯ‌ಕರೆ*