*ಚನ್ನಮ್ಮನ ಕಿತ್ತೂರು ಉತ್ಸವ-2024: ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ಕಿತ್ತೂರು ಉತ್ಸವ-2024 ಹಾಗೂ ಚನ್ನಮ್ಮನ ವಿಜಯೋತ್ಸವದ 200 ನೇ ವರ್ಷದ ಆಚರಣೆಯನ್ನು ಈ ಬಾರಿ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಕಿತ್ತೂರಿನ ಇತಿಹಾಸವನ್ನು ರಾಜ್ಯಕ್ಕೆ ಸೀಮಿತಗೊಳಿಸದೇ ರಾಷ್ಟ್ರಮಟ್ಟಕ್ಕೆ ಕೊಂಡೊಯ್ಯಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಪ್ರತಿಪಾದಿಸಿದರು. ಚನ್ನಮ್ಮನ ಕಿತ್ತೂರಿನ‌ ಕೋಟೆ ಆವರಣದಲ್ಲಿ ಕಿತ್ತೂರು ಚನ್ನಮ್ಮ‌ ಮುಖ್ಯ ವೇದಿಕೆಯಲ್ಲಿ ಬುಧವಾರ (ಅ.23) ಜರುಗಿದ ಕಿತ್ತೂರು ಉತ್ಸವ-2024 ವಿಜಯೋತ್ಸವದ 200ನೇ ವರ್ಷಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಿತ್ತೂರು ಉತ್ಸವದಲ್ಲಿ ಅನೇಕ‌ ಸಾಹಿತಿಗಳು, ಬುದ್ಧಿ ಜೀವಿಗಳು,‌ … Continue reading *ಚನ್ನಮ್ಮನ ಕಿತ್ತೂರು ಉತ್ಸವ-2024: ಕಿತ್ತೂರಿನ‌ ಇತಿಹಾಸ ರಾಷ್ಟ್ರಮಟ್ಟಕ್ಕೆ ಪರಿಚಯಿಸುವುದು ನಮ್ಮೆಲ್ಲರ ಜವಾಬ್ದಾರಿ: ಸಚಿವ ಸತೀಶ್ ಜಾರಕಿಹೊಳಿ*