ಕೆಎಲ್‍ಇ ಘಟಾನುಘಟಿ ರಾಜಕಾರಣಿಗಳನ್ನು ಬೆಳೆಸಿದೆ : ಡಾ.ಪ್ರಭಾಕರ ಕೋರೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಭಾರತವನ್ನು ಜಗತ್ತು ನೋಡುವಂತೆ ಮಾಡಿದ್ದರೆ ಅದು ಪ್ರಧಾನಿ ನರೇಂದ್ರ ಮೋದಿಯವರು. ಅವರ ಪ್ರಖರವಾದ ಯೋಜನೆಗಳಿಂದ ದೇಶದ ಆರ್ಥಿಕತೆ ಬದಲಾಗಿದೆ. ಭಾರತ ವಿಶ್ವದ ಪ್ರಬಲ ರಾಷ್ಟ್ರವಾಗಿ ಹೊರಹೊಮ್ಮಿದೆ. ಅಂತಹ ಪ್ರಧಾನಿ ಈ ದೇಶಕ್ಕೆ ಮತ್ತೊಮ್ಮೆ ಬೇಕು ಎಂದು  ಕೆಎಲ್‍ಇ ಸಂಸ್ಥೆಯ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಹೇಳಿದ್ದಾರೆ ಬೆಳಗಾವಿಯ ಕೆಎಲ್‍ಇ ಸಂಸ್ಥೆಯ ಜೆಎನ್‍ಎಂಸಿ ಆವರಣದ ಸಿಬ್ಬಂದಿವರ್ಗ ಹಾಗೂ ಲಿಂಗರಾಜ ಕಾಲೇಜಿನ ಆವರಣದಲ್ಲಿ ಸಿಬ್ಬಂದಿವರ್ಗದವರನ್ನು ಭೇಟಿಯಾಗಿ ಜಗದೀಶ ಶೆಟ್ಟರ ಅವರ ಪರವಾಗಿ ಮತಯಾಚಿಸಿದರು. ಬಳಿಕ ಮಾತನಾಡಿದ ಅವರು, … Continue reading ಕೆಎಲ್‍ಇ ಘಟಾನುಘಟಿ ರಾಜಕಾರಣಿಗಳನ್ನು ಬೆಳೆಸಿದೆ : ಡಾ.ಪ್ರಭಾಕರ ಕೋರೆ