*ಬೆನ್ನುಹುರಿ ಶಸ್ತ್ರಚಿಕಿತ್ಸಕರ ಭೇಟಿ*
ಪ್ರಗತಿವಾಹಿನಿ ಸುದ್ದಿ: ಕೆಎಲ್ಇ ಸಂಸ್ಥೆಯ ಡಾ. ಪ್ರಭಾಕರ ಕೋರೆ ಆಸ್ಪತ್ರೆ ಹಾಗೂ ವೈದ್ಯಕೀಯ ಸಂಶೋಧನಾ ಕೇಂದ್ರದಲ್ಲಿ ಬೆನ್ನುಹುರಿ ತಪಾಸಣೆಯನ್ನು ಶನಿವಾರ ದಿ. 12 ಏಪ್ರೀಲ್ 2025ರಂದು ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಏರ್ಪಡಿಸಲಾಗಿದೆ. ಪುಣೆಯ ಬೆನ್ನುಹುರಿ ಶಸ್ತ್ರಚಿಕಿತ್ಸಕರಾದ ಡಾ. ಸಂಜಯ ಪಾಟೀಲ ಅವರು ಆಗಮಿಸಲಿದ್ದು, ಬೆನ್ನುಹುರಿ ತೊಂದರೆಯಿಂದ ಬಳಲುತ್ತಿರುವವರನ್ನು ತಪಾಸಿಸಿ ಸೂಕ್ತ ಸಲಹೆ ಮತ್ತು ಶಸ್ತ್ರಚಿಕಿತ್ಸೆ ಕುರಿತು ಪರಿಹಾರ ತಿಳಿಸಲಿದ್ದಾರೆ. ಈ ಭೇಟಿಯ ಸದಪಯೋಗವನ್ನು ಪಡೆದುಕೊಳ್ಳುವಂತೆ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರು ಕೋರಿದ್ದಾರೆ. ಹೆಚ್ಚಿನ ಮಾಹಿತಿಗಾಗಿ … Continue reading *ಬೆನ್ನುಹುರಿ ಶಸ್ತ್ರಚಿಕಿತ್ಸಕರ ಭೇಟಿ*
Copy and paste this URL into your WordPress site to embed
Copy and paste this code into your site to embed