*KLE ಆಸ್ಪತ್ರೆಯಿಂದ ನೂತನ ಆಂಬುಲೆನ್ಸ್ ಸೇವೆ ಆರಂಭ*

ಪ್ರಗತಿವಾಹಿನಿ ಸುದ್ದಿ: ಕೆಎಲ್‌ಇ ಸಂಸ್ಥೆಯ ಆಸ್ಪತ್ರೆಗೆ ಕೊಟಕ್ ಮಹಿಂದ್ರಾ ಬ್ಯಾಂಕ್ ಹಾಗೂ ಇಂಪ್ಯಾಕ್ಟ್ ಗುರು ಫೌಂಡೇಶನ್ ಸಹಯೋಗದೊಂದಿಗೆ ನೀಡಿದ ನೂತನ ಅಂಬ್ಯುಲನ್ಸ್ ಅನ್ನು ಸಂಸ್ಥೆಯ ಕಾರ‍್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆ ಅವರಿಂದಿಲ್ಲಿ ಹಸಿರು ನಿಶಾನೆ ತೋರುವದರ ಮೂಲಕ ಜನಸೇವೆಗೆ ಅರ್ಪಿಸಿದರು. ನಂತರ ಮಾತನಾಡಿದ ಅವರು, ಗ್ರಾಮೀಣ ಭಾಗದ ಜನರ ತುರ್ತು ಆರೋಗ್ಯ ಸೇವೆಯನ್ನು ಕಲ್ಪಿಸುವಲ್ಲಿ ಅಂಬ್ಯುಲನ್ಸ್ ಪಾತ್ರ ಅತ್ಯಂತ ಮುಖ್ಯವಾಗಿದ್ದು, ಸುವರ್ಣ ಘಳಿಗೆಯಲ್ಲಿ ರೋಗಿಯನ್ನು ಆಸ್ಪತ್ರೆಗೆ ಸೇರಿಸಿ ಜೀವ ಉಳಿಸುವ ಕಾರ‍್ಯದಲ್ಲಿ ತೊಡಗಿಕೊಂಡಿದೆ. ಆರೋಗ್ಯ ಸೇವೆಯನ್ನು ಎಲ್ಲರಿಗೂ … Continue reading *KLE ಆಸ್ಪತ್ರೆಯಿಂದ ನೂತನ ಆಂಬುಲೆನ್ಸ್ ಸೇವೆ ಆರಂಭ*