Cancer Hospital 2
Beereshwara 36
LaxmiTai 5

*ಹಾಡಹಗಲೇ ಉದ್ಯಮಿ ಮೇಲೆ ಗುಂಡಿನ ದಾಳಿ ನಡೆಸಿದ ದುಷ್ಕರ್ಮಿ*

Anvekar 3
GIT add 2024-1

ಪ್ರಗತಿವಾಹಿನಿ ಸುದ್ದಿ; ಹಾಡಹಗಲೇ ಉದ್ಯಮಿಯೊಬ್ಬರ ಮೇಲೆ ದುಷ್ಕರ್ಮಿ ಮನಬಂದಂತೆ ಗುಂಡಿನ ದಾಳಿ ನಡೆಸಿರುವ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.

ಉದ್ಯಮಿ ಶಿವಕುಮಾರ್ ಎಂಬುವವರ ಮೇಲೆ 8 ಬಾರಿ ದುಷ್ಕರ್ಮಿ ಫೈರಿಂಗ್ ಮಾಡಿದ್ದು, ಶಿವಕುಮಾರ್ ಅವರ ಕಾಲಿಗೆ ಗಂಭೀರ ಗಾಯಗಳಾಗಿವೆ. ಉದ್ಯಮಿ ಶಿವಕುಮಾರ್ ತಮ್ಮ ಫಾರ್ಚುನರ್ ಕಾರಿನಲ್ಲಿ ಇದ್ದರು. ಈ ವೇಳೆ ಅನುದೀಪ್ ಎಂಬಾತ ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾನೆ.

Emergency Service

ಕ್ಷುಲ್ಲಕ ಕಾರಣಕ್ಕಾಗಿ ಅನುದೀಪ್, ಉದ್ಯಮಿ ಶಿವಕುಮಾರ್ ಮೇಲೆ ಗುಂಡು ಹಾರಿಸಿದ್ದು, ಕುಶಾಲ ನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.


Bottom Add3
Bottom Ad 2