*ರೋಗ ದಿನಗಳು ಹೆಚ್ಚಾಗುವ ಸಾಧ್ಯತೆ; ರಾಜ್ಯಕ್ಕೆ ಕಾದಿದೆಯೇ ಗಂಡಾಂತರ? ಕೋಡಿಶ್ರೀ ನುಡಿದ ಭವಿಷ್ಯವೇನು?*

ಪ್ರಗತಿವಾಹಿನಿ ಸುದ್ದಿ: ಜಗತ್ತಿನಲ್ಲಿ ರೋಗ ದಿನಗಳು ಹೆಚ್ಚಾಗುವ ಸಾಧ್ಯತೆ ಇದೆ. ಅಲ್ಪ ಆಯಸ್ಸು ಕಡಿಮೆಯಾಗುತ್ತಿದೆ. ಹೆಣ್ಣು, ಗಂಡು ಮಾನಸಿಕ ಸ್ಥೈರ್ಯ ಕಳೆದುಕೊಳ್ಳಲಿದ್ದಾರೆ‌. ಬರುವ ದಿನಗಳು ಅಷ್ಟು ಶುಭವಿಲ್ಲ ಎಂದು ಕೋಡಿಮಠದ ಶ್ರೀ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದರು. ಮಂಗಳವಾರ ರಾಮತೀರ್ಥನಗರದ ಭಕ್ತರ ಮನೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಬರುವ ದಿನಗಳಲ್ಲಿ ಒಳ್ಳೆಯ ದಿನಗಳು ಸಹ ಇವೆ‌. ವಿಶೇಷವಾಗಿ ಕಪ್ಪು, ಬೆಳಕಿನಲ್ಲಿ ಕಪ್ಪು ಹೆಚ್ಚಾಗಿದೆ ಎಂದರು. ಒಬ್ಬ ಸನ್ಯಾಸಿ ತಪ್ಪಸ್ಸಿಗೆ ಕುಳಿತಾಗ ಒಬ್ಬ ಬೇಡ ಜಿಂಕೆ … Continue reading *ರೋಗ ದಿನಗಳು ಹೆಚ್ಚಾಗುವ ಸಾಧ್ಯತೆ; ರಾಜ್ಯಕ್ಕೆ ಕಾದಿದೆಯೇ ಗಂಡಾಂತರ? ಕೋಡಿಶ್ರೀ ನುಡಿದ ಭವಿಷ್ಯವೇನು?*