*ಡಿಸಿಸಿ ಬ್ಯಾಂಕ್ ಮೇಲೆ ಲೋಕಾಯುಕ್ತ ದಾಳಿ*
ಪ್ರಗತಿವಾಹಿನಿ ಸುದ್ದಿ: ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಕೋಲಾರ ಡಿಸಿಸಿ ಬ್ಯಾಂಕ್ ಮೇಲೆ ದಾಳಿ ನಡೆಸಿದ್ದಾರೆ. ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಅವ್ಯವಹಾರ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ. ಕೋಲಾರ ಡಿಸಿ ಬ್ಯಾಂಕ್, ಡಿಸಿಸಿ ಬ್ಯಾಂಕ್ ಮಾಜಿ ಅಧ್ಯಕ್ಷ ಗೋವಿಂದೇಗೌಡ ನಿವಾಸ, ಚಿಂತಾಮಣಿ ತಾಲೂಕಿನ ವ್ಯವಸಾಯೋತ್ಪನ್ನ ಬ್ಯಾಂಕ್ ಶಾಖೆಯ ಮೇಲೂ ದಾಳಿ ನಡೆದಿದೆ. ಕೋಲಾರ ಲೋಕಾಯುಕ್ತ ಎಸ್ ಪಿ ಧನಂಜಯ ನೇತೃತ್ವದಲ್ಲಿ ಈ ದಾಳಿ ನಡೆದ್ದು, ದಾಖಲೆಗಳನ್ನು ಪರಿಶೀಲನೆ … Continue reading *ಡಿಸಿಸಿ ಬ್ಯಾಂಕ್ ಮೇಲೆ ಲೋಕಾಯುಕ್ತ ದಾಳಿ*
Copy and paste this URL into your WordPress site to embed
Copy and paste this code into your site to embed