*ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ; ವಸತಿ ಶಾಲೆಯ ಪ್ರಂಶುಪಾಲೆ ಸೇರಿ ನಾಲ್ವರು ಅಮಾನತು*

ಪ್ರಗತಿವಾಹಿನಿ ಸುದ್ದಿ; ಕೋಲಾರ: ವಸತಿ ಶಾಲೆಯ ಮಕ್ಕಳನ್ನು ಶೌಚಾಲಯ ಗುಂಡಿಗೆ ಇಳಿಸಿ ಸ್ವಚ್ಚತೆ ಮಾಡಿಸಿರುವ ಹಾಗೂ ಶಿಕ್ಷಕರು ವಿದ್ಯಾರ್ಥಿಗಳನ್ನು ಬೆತ್ತದಿಂದ ಹೊಡೆದು ಹಿಂಸಿಸುತ್ತಿರುವ ಘಟನೆಗೆ ಸಂಬಂಧಿಸಿದಂತೆ ವಸತಿ ಶಾಲೆಯ ನಾಲ್ವರು ಸಿಬ್ಬಂದಿಗಳನ್ನು ಅಮಾನತುಗೊಳಿಸಲಾಗಿದೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದ್ದು, ಇದೀಗ ವಸತಿ ಶಾಲೆಯ ಪ್ರಂಶುಪಾಲೆ ಭರತಮ್ಮ, ಶಿಕ್ಷಕ ಅಭಿಷೇಕ್, ಮುನಿಯಪ್ಪ ಹಾಗೂ ವಾರ್ಡನ್ ಮಂಜುನಾಥ್ ಅವರನ್ನು ಅಮಾನತುಗೊಳಿಸಲಾಗಿದೆ. ಸಮಾಜ ಕಲ್ಯಾಣ ಇಲಾಖೆ ಸಚಿವ ಹೆಚ್.ಸಿ.ಮಹದೇವಪ್ಪ ಸೂಚನೆ … Continue reading *ಮಕ್ಕಳನ್ನು ಶೌಚ ಗುಂಡಿಗೆ ಇಳಿಸಿ ಸ್ವಚ್ಛತೆ; ವಸತಿ ಶಾಲೆಯ ಪ್ರಂಶುಪಾಲೆ ಸೇರಿ ನಾಲ್ವರು ಅಮಾನತು*