Latest

ಕಂದಾಯ ಅಧಿಕಾರಿ ಆತ್ಮಹತ್ಯೆಗೆ ಶರಣು

ಕೊಪ್ಪಳ: ಕಂದಾಯ ಅಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ಶ್ರೀಧರ ಅಂಗಡಿ, ಆತ್ಮಹತ್ಯೆಗೆ ಶರಣಾದ ಅಧಿಕಾರಿ. ಶ್ರೀಧರ ಅವರು ತಮ್ಮ ನಿವಾಸದಲ್ಲಿಯೇ ಬೆಳಿಗ್ಗೆ ನೇಣಿಗೆ ಕೊರಳೊಡ್ಡಿದ್ದಾರೆ. ಅಧಿಕಾರಿ ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ.

Home add -Advt

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೇಕಾರರ ಉತ್ಪನ್ನಗಳಿಗೆ ಸುಸ್ಥಿರ ಮಾರುಕಟ್ಟೆ ಹಾಗೂ ದರ ಒದಗಿಸಲು ಕ್ರಮ: ಮುಖ್ಯಮಂತ್ರಿ ಬೊಮ್ಮಾಯಿ

Related Articles

Back to top button