ಪುಷ್ಕರಣಿಯಲ್ಲಿ ಪುಣ್ಯ ಸ್ನಾನಕ್ಕೆ ಇಳಿದಾಗ ದುರಂತ: ಯುವಕ ಸಾವು
ಪ್ರಗತಿವಾಹಿನಿ ಸುದ್ದಿ: ಸ್ನಾನಕ್ಕೆಂದು ಪುಷ್ಕರಣಿಗೆ ಇಳಿದಿದ್ದ ವ್ಯಕ್ತಿಯೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಕೊಪ್ಪಳ ಜಿಲ್ಲೆಯ ಗಜೇಂದ್ರಗಢ ತಾಲೂಕಿನ ಕಾಲಕಾಲೇಶ್ವರ ದೇವಾಲಯದಲ್ಲಿ ನಡೆದಿದೆ. ಶರಣಪ್ಪ (೨೨) ಮೃತ ಯುವಕ. ಕಾಲಕಾಲೇಶ್ವರ ಜಾತ್ರೆಗೆಂದು ದೇವಸ್ಥಾನಕ್ಕೆ ಬಂದಿದ್ದ. ಈ ವೇಳೆ ಸ್ನಾನಕ್ಕೆಂದು ಪುಷ್ಕರಣಿಗೆ ಇಳಿದಿದ್ದಾನೆ. ಪುಷ್ಕರಣಿಯ ಮೆಟ್ಟಿಲುಗಳ ಮೇಲೆ ಕುಳಿತು ಸ್ನಾನ ಮಾಡುತ್ತಿದ್ದ. ಬಕೆಟ್ ಗೆ ನೀರು ತುಂಬಿಕೊಳ್ಳುವಾಗ ಆಯತಪ್ಪಿ ಪುಷ್ಕರಣಿಗೆ ಬಿದ್ದಿದ್ದಾನೆ. ಈಜು ಬಾರದ ಕಾರಣ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗಜೇಂದ್ರಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. … Continue reading ಪುಷ್ಕರಣಿಯಲ್ಲಿ ಪುಣ್ಯ ಸ್ನಾನಕ್ಕೆ ಇಳಿದಾಗ ದುರಂತ: ಯುವಕ ಸಾವು
Copy and paste this URL into your WordPress site to embed
Copy and paste this code into your site to embed