*ನಕಲಿ ಆಹ್ವಾನ ಪತ್ರಿಕೆ: ಮಾಜಿ ಸಚಿವ ಸುರೇಶ್ ಕುಮಾರ್ ವಿರುದ್ಧ ರಮೇಶ್ ಬಾಬು ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಸುರೇಶ್ ಕುಮಾರ್ ಅವರು, ಬೆಂಗಳೂರು ವಕೀಲರ ಸಂಘದ ಹೆಸರಿನಲ್ಲಿ ನಕಲಿ ಆಹ್ವಾನ ಪತ್ರಿಕೆ ಸೃಷ್ಟಿಸಿ, ಡಿಸಿಎಂ ಡಿ.ಕೆ ಶಿವಕುಮಾರ್ ಹೆಸರಿಗೆ ಮಸಿ ಬಳಿಯಲು ಹೊರಟಿರುವುದು ಹಿಟ್ ಅಂಡ್ ರನ್ ಮನಸ್ಥಿತಿಯ ಇನ್ನೊಂದು ಮುಖ ಎಂದು ಕೆಪಿಸಿಸಿ ವಕ್ತಾರ ರಮೇಶ್ ಬಾಬು ವಾಗ್ದಾಳಿ ನಡೆಸಿದ್ದಾರೆ.Home add -Advt ಈ ಕುರಿತು ಪ್ರಕಟಣೆ ಹೊರಡಿಸಿರುವ ಅವರು, ಬೆಂಗಳೂರು ವಕೀಲರ ಸಂಘವು ನ್ಯಾಯಾಧೀಶ ದಿನೇಶ್ ಕುಮಾರ್ ಅವರಿಗೆ ಗೌರವ ಸಮಾರಂಭ ಹಮ್ಮಿಕೊಂಡ ವೇಳೆ ಸಿಎಂ ಅಥವಾ … Continue reading *ನಕಲಿ ಆಹ್ವಾನ ಪತ್ರಿಕೆ: ಮಾಜಿ ಸಚಿವ ಸುರೇಶ್ ಕುಮಾರ್ ವಿರುದ್ಧ ರಮೇಶ್ ಬಾಬು ವಾಗ್ದಾಳಿ*