*ಕೃಷ್ಣ, ಕಾವೇರಿ, ಮಹದಾಯಿ ವಿಚಾರ; ಶೀಘ್ರದಲ್ಲಿಯೇ ಸರ್ವಪಕ್ಷ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ; ಡಿಸಿಎಂ ಮಾಹಿತಿ*

ಪ್ರಗತಿವಾಹಿನಿ ಸುದ್ದಿ; ಆಲಮಟ್ಟಿ: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ಆದಷ್ಟು ಬೇಗ ಜಾರಿ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಅದಕ್ಕಾಗಿ ಈ ಭಾಗದ ಸಂಸದರು, ಮಂತ್ರಿಗಳು ಸೇರಿದಂತೆ ಎಲ್ಲರೂ ಇಂದು ಚರ್ಚೆ ಮಾಡಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ವಿಜಯಪುರದ ಆಲಮಟ್ಟಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಇಂದು ಮುಖ್ಯಮಂತ್ರಿಗಳು ಆಲಮಟ್ಟಿಯಲ್ಲಿ ಗಂಗೆಪೂಜೆ ಮಾಡಿ ಈ ಭಾಗದ ಎರಡು ಜಿಲ್ಲೆಗಳ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರು, ಮಂತ್ರಿಗಳ ಸಭೆ ನಡೆಸಿದ್ದಾರೆ. ಎರಡೂವರೆ ಗಂಟೆಗಳ ಕಾಲ ಕೃಷ್ಣಾ ಮೇಲ್ದಂಡೆ ಯೋಜನೆಯ … Continue reading *ಕೃಷ್ಣ, ಕಾವೇರಿ, ಮಹದಾಯಿ ವಿಚಾರ; ಶೀಘ್ರದಲ್ಲಿಯೇ ಸರ್ವಪಕ್ಷ ನಿಯೋಗದಿಂದ ಪ್ರಧಾನಿ ಮೋದಿ ಭೇಟಿ; ಡಿಸಿಎಂ ಮಾಹಿತಿ*