Karnataka News

*ಡಿಪೋದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಬಸ್ ಚಾಲಕ*

ಪ್ರಗತಿವಾಹಿನಿ ಸುದ್ದಿ: ಡಿಪೋ ಮ್ಯಾನೇಜರ್ ಕಿರುಕುಳಕ್ಕೆ ಬೇಸತ್ತು ಕೆ.ಎಸ್.ಆರ‍್.ಟಿ.ಸಿ ಬಸ್ ಚಾಲಕರೊಬ್ಬರು ಡಿಪೋದಲ್ಲಿಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಬೇಲೂರು ಪಟ್ಟಣದ ಡಿಪೋದಲ್ಲಿ ಈ ಘಟನೆ ನಡೆದಿದೆ. ಡಿಪೋ ಮ್ಯಾನೇಜರ್ ಶಾಜಿಯಾ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಬಸ್ ಚಾಲಕ ಹರೀಶ್ ಎಂಬುವವರು ಡಿಪೋದ ವಿಶ್ರಾಂತಿ ಕೊಠಡಿಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

Home add -Advt

ಅಸ್ವಸ್ಥಗೊಂಡಿರುವ ಹರೀಶ್ ಅವರನ್ನು ಬೇಲೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದಾರೆ.

Related Articles

Back to top button