KSRTC ಬಸ್-ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಮತ್ತಿಹಳ್ಳಿ ಬಳಿ ಈ ಘಟನೆ ನಡೆದಿದೆ. ಮೃತರನ್ನು ರಜನಿಂಕಾತ್ (33) ಹಾಗೂ ಉಮೇಶ್ (22) ಎಂದು ಗುರುತಿಸಲಾಗಿದೆ.Home add -Advt ರಸ್ತೆ ಕಾಮಗಾರಿ ನಡೆಯುತ್ತಿದ್ದುದರಿಂದ ಕಿರಿದಾದ ರಸ್ತೆಯಲ್ಲಿ ವೇಗವಾಗಿ ಬಂದ ಬಸ್ ಬೈಕ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. … Continue reading KSRTC ಬಸ್-ಬೈಕ್ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು
Copy and paste this URL into your WordPress site to embed
Copy and paste this code into your site to embed