*KSRTC ಬಸ್-ಕಾರು ಡಿಕ್ಕಿ: ಚಾಲಕ ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡಿವೆ ಭೀಕರ ಅಪಘಾತ ಸಂಭವಿಸಿದ್ದು, ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಇಲ್ಲಿನ ಕೆ.ಆರ್.ನಗರ ತಾಲೂಕಿನ ಮಂಚನಹಳ್ಳಿಯಲ್ಲಿ ಈ ಅಪಘತ ಸಂಭವಿಸಿದೆ. ಸುನೀಲ್ (34) ಮೃತ ಕಾರು ಚಾಲಕ. ಕಾರಿನಲ್ಲಿದ್ದ ಇನ್ನೋರ್ವ ರಮೇಶ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಕೆ.ಆರ್.ನಗರ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆ.ಆರ್.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt *ಉಕ್ಕಿ ಹರಿಯುತ್ತಿರುವ ಚರಂಡಿಯಲ್ಲಿ ಕೊಚ್ಚಿ ಹೊದ ವ್ಯಕ್ತಿಗಾಗಿ ಹುಡುಕಾಟ*
Copy and paste this URL into your WordPress site to embed
Copy and paste this code into your site to embed