Latest

ಚಲಿಸುತ್ತಿದ್ದ ಬಸ್ ನಲ್ಲೇ ಹೃದಯಾಘಾತ; ಕೆ.ಎಸ್.ಆರ್.ಟಿ ಬಸ್ ಕಂಡಕ್ಟರ್ ಸಾವು

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ನಿರ್ವಾಹಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಕ್ಕಮಗಳೂರಿನ ಮುಡಿಗೆರೆ ತಾಲೂಕು ಮಲಯಮಾಋತ ಬಳಿ ನಡೆದಿದೆ.

ವಿಜಯ್ (43) ಹೃದಯಾಘಾತದಿಂದ ಮೃತಪಟ್ಟ ಕಂಡಕ್ಟರ್. ಚಿಕ್ಕಮಗಳೂರು-ಉಡುಪಿ ಕೆ.ಎಸ್.ಆರ್.ಟಿ.ಸಿ ಬಸ್ ನಿರ್ವಾಹಕರಾಗಿ ಕಾರ್ಯನಿರ್ವಹಿಸುತ್ತಿದ್ದ ವಿಜಯ್ ಗೆ ಇಂದು ಬೆಳಿಗ್ಗೆ ಇದ್ದಕ್ಕಿದ್ದಂತೆ ಬಸ್ ನಲ್ಲಿಯೇ ಎದೆನೋವು ಕಾಣಿಸಿಕೊಂಡಿದೆ.

Home add -Advt

ಬಸ್ ಉಡುಪಿ ಕಡೆಗೆ ಹೊರಟಿತ್ತು. ಮಾರ್ಗ ಮಧ್ಯೆಯೇ ಎದೆನೋವು ಕಾಣಿಸಿಕೊಂಡು ನಿರ್ವಾಹಕ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಮೆಡಿಕಲ್ ಕಾಲೇಜಿನ 33 ಜನರಿಗೆ ಕೊರೊನಾ ಸೋಂಕು

Related Articles

Back to top button