*ಆಸ್ತಿ ಕಲಹಕ್ಕೆ KSRTC ಬಸ್ ಚಾಲಕನ ಬರ್ಬರ ಹತ್ಯೆ: 11 ಜನರ ವಿರುದ್ಧ FIR ದಾಖಲು*
ಪ್ರಗತಿವಾಹಿನಿ ಸುದ್ದಿ: ಆಸ್ತಿ ಕಲಹಕ್ಕೆ ಕೆಎಸ್ಆರ್ಟಿಸಿ ಬಸ್ ಚಾಲಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಆಲೂರು ತಾಲ್ಲೂಕಿನ ರಾಜನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಎರಡು ಎಕರೆ ಭೂಮಿ ವಿವಾದದ ಕುರಿತು ನ್ಯಾಯಾಲಯದಲ್ಲಿ ವಿಚಾರಣೆ ಮುಗಿಸಿ ಬಂದಿದ್ದ ವೀರಪ್ಪನನ್ನು ಕುಟುಂಬಸ್ಥರೇ ಕೊಲೆ ಮಾಡಿ, ಪೆಟ್ರೋಲ್ ಸುರುದು ಸುಟ್ಟು ಹಾಕಿದ್ದಾರೆ.Home add -Advt ಮೃತ ವೀರಪ್ಪ (58)ಕೆಎಸ್ಆರ್ಟಿಸಿ ಹಾಸನ ಡಿಪೋದಲ್ಲಿ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದರು. ಕೆಲ ವರ್ಷಗಳ ಹಿಂದೆ ವೀರಪ್ಪನ ಚಿಕ್ಕಪ್ಪ ಬಾಗಲಯ್ಯ ತನ್ನ 2 … Continue reading *ಆಸ್ತಿ ಕಲಹಕ್ಕೆ KSRTC ಬಸ್ ಚಾಲಕನ ಬರ್ಬರ ಹತ್ಯೆ: 11 ಜನರ ವಿರುದ್ಧ FIR ದಾಖಲು*
Copy and paste this URL into your WordPress site to embed
Copy and paste this code into your site to embed