*ಅಕ್ರಮ ಬಂಧನದಲ್ಲಿಟ್ಟು ಲಂಚ ಪಡೆದ ಆರೋಪ: ಕುಂಬಳಗೋಡು ಪಿಎಸ್ಐ ವಿರುದ್ಧ ದೂರು ದಾಖಲು*
ಪ್ರಗತಿವಾಹಿನಿ ಸುದ್ದಿ: ಅಕ್ರಮ ಬಂಧನದಲ್ಲಿಟ್ಟು ಲಂಚ ಪಡೆದ ಆರೋಪದಡಿ ಕುಂಬಳಗೋಡು ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ವಿರುದ್ಧ ಗಂಭೀರ ದೂರು ದಾಖಲಾಗಿದೆ. ಪಿಐ ಮಂಜುನಾಥ ಹೂಗಾರ್ 10 ಲಕ್ಷ ರೂ ಲಂಚಕ್ಕೆ ಬೇಡಿಕೆ ಇಟ್ಟು, ನಂತರ 30 ಸಾವಿರ ರೂ. ಪಡೆದು ಮೂವರನ್ನು ಬಿಡಿಸಿದ ಆರೋಪ ಕೇಳಿಬಂದಿದೆ. ಈ ಕುರಿತು ವಕೀಲ ವರ್ಷಿತ್ ರೆಡ್ಡಿ ಅವರು ಬೆಂಗಳೂರು ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ಗೆ ದೂರು ನೀಡಿದ್ದಾರೆ. ಫೆಬ್ರವರಿ 25ರಂದು ಕುಂಬಳಗೋಡು ಠಾಣಾ ವ್ಯಾಪ್ತಿಯ ಎಂ.ಆರ್. ಬಾರ್ನಲ್ಲಿ ರಾಕೇಶ್, … Continue reading *ಅಕ್ರಮ ಬಂಧನದಲ್ಲಿಟ್ಟು ಲಂಚ ಪಡೆದ ಆರೋಪ: ಕುಂಬಳಗೋಡು ಪಿಎಸ್ಐ ವಿರುದ್ಧ ದೂರು ದಾಖಲು*
Copy and paste this URL into your WordPress site to embed
Copy and paste this code into your site to embed