*ಕೆಯುಡಬ್ಲೂಜೆ ಚುನಾವಣೆ: ಅವಿರೋಧವಾಗಿ ಆಯ್ಕೆಗೊಂಡ ಶಿವಾನಂದ ತಗಡೂರು ನೇತೃತ್ವದ ತಂಡ*
ಪ್ರಗತಿವಾಹಿನಿ ಸುದ್ದಿ: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ(ಕೆಯುಡಬ್ಲೂಜೆ) 2025-2028ನೇ ಸಾಲಿನ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರಾಗಿ ಶಿವಾನಂದ ತಗಡೂರು ಅವರ ನೇತೃತ್ವದ ರಾಜ್ಯ ಪದಾಧಿಕಾರಿಗಳ ತಂಡ ಅವಿರೋಧವಾಗಿ ಆಯ್ಕೆಯಾಗಿದೆ. ಮುಖ್ಯ ಚುನಾವಣಾಧಿಕಾರಿ ಎನ್.ರವಿಕುಮಾರ್ (ಟೆಲೆಕ್ಸ್) ಅವರು ಈ ಬಗ್ಗೆ ಅಧಿಕೃತವಾದ ಪ್ರಕಟಣೆ ನೀಡಿದ್ದು, ಒಂಬತ್ತು ಸ್ಥಾನಗಳಿಗೂ ಅವಿರೋಧ ಆಯ್ಕೆಯಾಗಿದೆ ಎಂದು ಘೋಷಿಸಿದ್ದಾರೆ. ಅಧ್ಯಕ್ಷರು: ಶಿವಾನಂದ ತಗಡೂರುHome add -Advt ಉಪಾಧ್ಯಕ್ಷರು:ಹೆಚ್.ಬಿ.ಮದನ ಗೌಡಅಜ್ಜಮಾಡ ರಮೇಶ್ ಕುಟ್ಟಪ್ಪಮತ್ತಿಕೆರೆ ಜಯರಾಮ ಪ್ರಧಾನ ಕಾರ್ಯದರ್ಶಿಜಿ.ಸಿ.ಲೋಕೇಶ ಕಾರ್ಯದರ್ಶಿಗಳು:ನಿಂಗಪ್ಪ ಚಾವಡಿಪುಂಡಲೀಕ ಬಾಲೋಜಿಸೋಮಶೇಖರ ಕೆರೆಗೋಡು ಖಜಾಂಚಿ;ವಾಸುದೇವ ಹೊಳ್ಳ *ಪರಪ್ಪನ … Continue reading *ಕೆಯುಡಬ್ಲೂಜೆ ಚುನಾವಣೆ: ಅವಿರೋಧವಾಗಿ ಆಯ್ಕೆಗೊಂಡ ಶಿವಾನಂದ ತಗಡೂರು ನೇತೃತ್ವದ ತಂಡ*
Copy and paste this URL into your WordPress site to embed
Copy and paste this code into your site to embed