*ಕೆರೆ ತುಂಬುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ: ಶಾಸಕ ರಾಜು ಕಾಗೆ*

ಪ್ರಗತಿವಾಹಿನಿ ಸುದ್ದಿ: ಈಗಾಗಲೇ ಟೆಂಡರ್ ಪ್ರಕ್ರಿಯೆ ಸಹ‌ ಮುಗಿದಿದೆ ಗುತ್ತಿಗೆದಾರರಿಗೆ ವರ್ಕ್ ಆರ್ಡರ್ ಸಹ ನೀಡಲಾಗಿದೆ ಎಂದು ಕಾಗವಾಡ ಶಾಸಕ ರಾಜು ಕಾಗೆ ಅವರು ಹೇಳಿದರು. ಕಾಗವಾಡ ವಿಧಾನಸಭಾ ಮತಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಗುಂಡೇವಾಡಿ ಮತ್ತು ಶಿರಗುಪ್ಪಿ ಗ್ರಾಮದಲ್ಲಿ ತಲಾ ಒಂದು ಕೋಟಿ ರೂಪಾಯಿ ವೆಚ್ಚದಲ್ಲಿ ಎಸಿ ಟಿಸಿಪಿ ಅನುದಾನದಡಿ ಮಂಜೂರಾದ ಸಿಸಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು.ಕಾಗವಾಡ ಮತಕ್ಷೇತ್ರದ ಬಹು ನಿರೀಕ್ಷಿತ ಯೋಜನೆಗಳಲ್ಲಿ ಒಂದಾದ ಕೆರೆ ತುಂಬುವ ಯೋಜನೆಗೆ ಸುಮಾರು 220 … Continue reading *ಕೆರೆ ತುಂಬುವ ಯೋಜನೆಗೆ ಶೀಘ್ರದಲ್ಲೇ ಚಾಲನೆ ಸಿಗಲಿದೆ: ಶಾಸಕ ರಾಜು ಕಾಗೆ*