*ಮಾತುಕತೆಗೆ ಕರೆದು ಹಲ್ಲೆ ಮಾಡಿದ್ರು: ಲಕ್ಷ್ಮಣ ಸವದಿ ಕುಟುಂಬದ ವಿರುದ್ಧ ಗಂಭೀರ ಆರೋಪ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಅಥಣಿ ಶಾಸಕ ಲಕ್ಷ್ಮಣ ಸವದಿ ಹಾಗೂ ಅವರ ಪುತ್ರ ಚಿದಾನಂದ ಸವದಿ ನನ್ನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಡಿಸಿಸಿ ಬ್ಯಾಂಕ್ ಲೇಬರ್ ಯುನಿಯನ್ ಅಧ್ಯಕ್ಷ್ಯ ನಿಂಗಪ್ಪ ಕರೆಣ್ಣವರ ಗಂಭೀರ ಆರೋಪ ಮಾಡಿದ್ದಾರೆ. ಮಾತುಕತೆ ಮಾಡಲು ಮನೆಗೆ ಕರೆದಿದ್ದು ನನ್ನ ತಲೆ ಒಡೆಯುವಂತೆ ಹೊಡೆದಿದ್ದಾರೆ ಎಂಬ ಗಂಭೀರ ಆರೋಪ ಮಾಡಿದ್ದಾರೆ. ಸದ್ಯ ಗಂಭೀರವಾಗಿ ಗಾಯಗೊಂಡ ನಿಂಗಪ್ಪ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.Home add -Advt ಶಾಸಕ ಲಕ್ಷ್ಮಣ ಸವದಿ ಮನೆ … Continue reading *ಮಾತುಕತೆಗೆ ಕರೆದು ಹಲ್ಲೆ ಮಾಡಿದ್ರು: ಲಕ್ಷ್ಮಣ ಸವದಿ ಕುಟುಂಬದ ವಿರುದ್ಧ ಗಂಭೀರ ಆರೋಪ*
Copy and paste this URL into your WordPress site to embed
Copy and paste this code into your site to embed