*ಶೆಟ್ಟರ್ ಬಿಜೆಪಿಗೆ ವಾಪಸ್; ಲಕ್ಷ್ಮಣ್ ಸವದಿ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಲೋಕಸಭಾ ಚುನಾವಣೆ ಸಮಿಪಿಸುತ್ತಿದ್ದಂತೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕಾಂಗ್ರೆಸ್ ತೊರೆದು ಮತ್ತೆ ಬಿಜೆಪಿಗೆ ಮರು ಸೇರ್ಪಡೆಯಾಗಿರುವ ಬೆನ್ನಲ್ಲೇ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರನ್ನೂ ವಾಪಾಸ್ ಕರೆತರಲು ಬಿಜೆಪಿ ಯತ್ನ ನಡೆಸಿದೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಇದೀಗ ಸ್ವತಃ ಲಕ್ಷ್ಮಣ್ ಸವದಿ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗಿದ್ದು ಯಾಕೆಂದು ಗೊತ್ತಿಲ್ಲ. ಅವರ ರಾಜೀನಾಮೆ ವೈಯಕ್ತಿಕ. ಈ ಬಗ್ಗೆ ನಾನು ಮಾತನಾಡಲ್ಲ. … Continue reading *ಶೆಟ್ಟರ್ ಬಿಜೆಪಿಗೆ ವಾಪಸ್; ಲಕ್ಷ್ಮಣ್ ಸವದಿ ಮೊದಲ ಪ್ರತಿಕ್ರಿಯೆ*