*ಲಕ್ಷ್ಮಣ್ ಸವದಿ ಅವರಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ:ಸಿ.ಎಂ ಭರವಸೆ*

ಪ್ರಗತಿವಾಹಿನಿ ಸುದ್ದಿ: 1500 ಕೋಟಿ ವೆಚ್ಚದ ಬೃಹತ್ ಏತ ನೀರಾವರಿ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ಕೊಡುವ ಮೂಲಕ ಲಕ್ಷ್ಮಣ ಸವದಿ ಅವರಿಗೆ ಕೊಟ್ಟ ಭರವಸೆ ಈಡೇರಿಸಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರ ಈ ಬೃಹತ್ ಯೋಜನೆಯನ್ನು ಬೆಳಗಾವಿ ಜಿಲ್ಲೆಗೆ ನೀಡಿದ್ದನ್ನು ಮರೆಯಲಾಗದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನ ಕೊಟ್ಟಲಗಿಯ (ಅಮ್ಮಾಜೇಶ್ವರಿ) ಏತ ನೀರಾವರಿ ಯೋಜನೆಯನ್ನು ಉದ್ಘಾಟಿಸಿ ಮಾತನಾಡಿದರು. ಈ ಯೋಜನೆಯಿಂದ ಎರಡು ರೀತಿಯ ಲಾಭ ಆಗಲಿದೆ. ಮೊದಲಿಗೆ ಒಣ ಭೂಮಿ ಇರುವ ಜಮೀನುಗಳಿಗೆ … Continue reading *ಲಕ್ಷ್ಮಣ್ ಸವದಿ ಅವರಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ:ಸಿ.ಎಂ ಭರವಸೆ*