*ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಅಂಕಗಳಿಕೆಗಷ್ಟೇ ಸೀಮಿತವಾಗಬಾರದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಹೇಳಿಕೆ ಬೆಳಗಾವಿ: ಇಂದಿನ ಆಧುನಿಕ ಯುಗದಲ್ಲಿ ಮಕ್ಕಳು ಯಂತ್ರಗಳಾಗುತ್ತಿದ್ದಾರೆ. ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳನ್ನು ಕೇವಲ ಅಂಕಗಳಿಕೆಗೆ ಸೀಮಿತಗೊಳಿಸದೇ, ಸಾಹಿತ್ಯಾಸಕ್ತರನ್ನಾಗಿ ಬೆಳೆಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಬೆಳಗಾವಿಯ ಕುಮಾರ ಗಂಧರ್ವ ರಂಗ ಮಂದಿರದಲ್ಲಿ ಶನಿವಾರ ನಡೆದ ಬೆಳಗಾವಿ ಜಿಲ್ಲಾ ಪ್ರಥಮ ಮಕ್ಕಳ ಕನ್ನಡ ಸಾಹಿತ್ಯ ಸಮ್ಮೇಳನ-2025ರ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಈ ಸಮ್ಮೇಳನ … Continue reading *ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳು ಕೇವಲ ಅಂಕಗಳಿಕೆಗಷ್ಟೇ ಸೀಮಿತವಾಗಬಾರದು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed