*ಸಾರ್ವಜನಿಕರ ಅಹವಾಲು ಆಲಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬೆಳಗಾವಿ ನಿವಾಸದಲ್ಲಿ ಸಾರ್ವಜನಿಕರ ಅಹವಾಲು ಆಲಿಸಿದರು. ಭಾನುವಾರ ಬೆಳಗಾವಿಯ ಗೃಹ ಕಚೇರಿಯಲ್ಲಿ,, ವಿವಿಧೆಡೆಗಳಿಂದ ಆಗಮಿಸಿದ್ದ ಸಾರ್ವಜನಿಕರ ಅಹವಾಲು ಆಲಿಸಿದರು. ಹಲವಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಒದಗಿಸಿದರು. *ಗುಟ್ಕಾ ಚಟಕ್ಕೆ ಬಿದ್ದ 9ನೇ ತರಗತಿ ವಿದ್ಯಾರ್ಥಿ: ಅಜ್ಜಿ ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆ* Home add -Advt