*ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ಶ್ರೀ ಬಸವೇಶ್ವರರ ಜಯಂತಿ ಕಾರ್ಯಕ್ರಮದಲ್ಲಿ ಹೇಳಿಕೆ ಪ್ರಗತಿವಾಹಿನಿ ಸುದ್ದಿ: ದಯೆಯೇ ಧರ್ಮದ ಮೂಲ ಎಂದು ಸಾರಿದವರು ವೀರಶೈವ- ಲಿಂಗಾಯತರು , ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ನಮ್ಮದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. Home add -Advt ಚಿಕ್ಕಮಗಳೂರಿನ ಶ್ರೀ ವೀರಶೈವ ಲಿಂಗಾಯತ ಸಮುದಾಯ ಭವನದಲ್ಲಿ ಶನಿವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿಶ್ವ ಗುರು ಬಸವೇಶ್ವರರ … Continue reading *ಎಲ್ಲರನ್ನೂ ಒಟ್ಟಿಗೆ ಕರೆದುಕೊಂಡು ಹೋಗುವ ಸಮಾಜ ವೀರಶೈವ ಲಿಂಗಾಯತ ಸಮಾಜ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed