*ಬಿಜೆಪಿಯವರು ಹಿಂದೂ- ಮುಸ್ಲಿಂರೆಂಬ ಭೂತ ಕನ್ನಡಿಯಿಂದ ನೋಡುವುದು ಬಿಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಶಾಸಕ ಸುನೀಲ್ ಕುಮಾರ್ ಜವಾಬ್ದಾರಿಯುತ ಹೇಳಿಕೆ ನೀಡಲಿ ಪ್ರಗತಿವಾಹಿನಿ ಸುದ್ದಿ: ಬಿಜೆಪಿಯವರು ಹಿಂದೂ, ಮುಸ್ಲಿಂರೆಂದು ಭೂತ ಕನ್ನಡಿಯಿಂದ ನೋಡುವುದನ್ನು ಬಿಡಬೇಕು. ಸಾಮಾಜಿಕ ಬದ್ಧತೆಯಿಂದ ಎಲ್ಲವನ್ನೂ ನೋಡಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹಿಂದೂ ಸಂಘಟನೆಗಳನ್ನು ಸರ್ಕಾರ ಟಾರ್ಗೆಟ್ ಮಾಡುತ್ತಿದೆ ಎಂಬ ಬಿಜೆಪಿಯ ಸುನೀಲ್ ಕುಮಾರ್ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಮೊದಲು ಸುನೀಲ್ ಕುಮಾರ್ ಅವರು ಮಾತನಾಡುವಾಗ ಜವಾಬ್ದಾರಿಯುತವಾಗಿ ಮಾತನಾಡಬೇಕೆಂದು ತಿರುಗೇಟು ನೀಡಿದರು. … Continue reading *ಬಿಜೆಪಿಯವರು ಹಿಂದೂ- ಮುಸ್ಲಿಂರೆಂಬ ಭೂತ ಕನ್ನಡಿಯಿಂದ ನೋಡುವುದು ಬಿಡಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed