*ಜನರಿಗೆ ಮಾಡಬೇಡಿ ಅನ್ನೋದಾಯ್ತು, ಇವರೇನು ಮಾಡಿದ್ದಾರೆ ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಜನರಿಗೆ ಹೇಳೋದಾಯ್ತು, ಇವರೇನು ಮಾಡಿದ್ದಾರೆ ಅದನ್ನು ಮೊದಲು ಹೇಳಲಿ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸವಾಲು ಹಾಕಿದ್ದಾರೆ. ಉಡುಪಿಯಲ್ಲಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಮೋದಿಯವರು ಗಂಟೆ ಬಾರಿಸಬೇಕು ಅಂದ್ರೆ ನಾವು ಗಂಟೆ ಬಾರಿಸುತ್ತೇವೆ. ಚಪ್ಪಾಳೆ ಹೊಡೀರಿ ಅಂದ್ರೆ ಹೊಡೀತೇವೆ. ಪೆಟ್ರೋಲ್ ಡೀಸೆಲ್ ಜಾಸ್ತಿ ಬಳಸಬೇಡಿ ಅಂದ್ರೆ ನಾವು ಪಾಲಿಸುತ್ತೇವೆ. ಬಂಗಾರ ಖರೀದಿಸಬೇಡಿ ಎಂದರೆ ಬಿಡುತ್ತೇವೆ. ದೇಶಕ್ಕಾಗಿ ಇತಿ … Continue reading *ಜನರಿಗೆ ಮಾಡಬೇಡಿ ಅನ್ನೋದಾಯ್ತು, ಇವರೇನು ಮಾಡಿದ್ದಾರೆ ಹೇಳಲಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*