Belagavi NewsBelgaum NewsKarnataka NewsLatestPolitics

*ಸಿದ್ದಲಿಂಗ ದಳವಾಯಿ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಕುರುಬ ಸಮಾಜದ ಹಿರಿಯ ಮುಖಂಡರೂ, ಗೋಕಾಕ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರೂ, ಗೋಕಾಕ ನಗರಸಭೆಯ ಮಾಜಿ ಅಧ್ಯಕ್ಷರೂ ಆಗಿದ್ದ ಸಿದ್ದಲಿಂಗ ದಳವಾಯಿ ವಿಧಿವಶರಾಗಿದ್ದಾರೆ.

Home add -Advt

ಇಂದು ಸಿದ್ದಲಿಂಗ ದಳವಾಯಿ ನಿಧನರಾಗಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದಳವಾಯಿ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. ಅವರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು.


Related Articles

Back to top button