*ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ*

ಭರವಸೆ ಹಿನ್ನೆಲೆಯಲ್ಲಿ ಮುಷ್ಕರ ಹಿಂಪಡೆದ ಕಾರ್ಯಕರ್ತೆಯರುHome add -Advt ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಯಾವುದೇ ರೀತಿಯಿಂದಲೂ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಹೋರಾಟವನ್ನು ಹಿಂಪಡೆದಿದ್ದಾರೆ. ಸರ್ಕಾರಿ ಶಾಲೆಗಳಲ್ಲಿ ಹೊಸದಾಗಿ ಎಲ್ ಕೆಜಿ, ಯುಕೆಜಿ‌ ಆರಂಭಿಸುವ ಕುರಿತ ಆದೇಶ ರದ್ದು ಮಾಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘ- … Continue reading *ಅಂಗನವಾಡಿ ಕೇಂದ್ರಗಳ ಅಸ್ತಿತ್ವಕ್ಕೆ ಧಕ್ಕೆ ಆಗದಂತೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭರವಸೆ*