*ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
ಮೈಚಳಿ ಬಿಟ್ಟು ಕೆಲಸ ಮಾಡಲು ಅಧಿಕಾರಿಗಳಿಗೆ ಸೂಚನೆ ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಕೇಂದ್ರಗಳಿಗೆ ಸರಬರಾಜು ಮಾಡುತ್ತಿರುವ ಪೂರಕ ಪೌಷ್ಠಿಕ ಆಹಾರದ ಗುಣಮಟ್ಟದ ನಿಗಾವಹಿಸಬೇಕು; ನಿರ್ಲಕ್ಷ್ಯ ವಹಿಸಿದರೆ ಆಯಾಯ ಉಪನಿರ್ದೇಶಕರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ.Home add -Advt ಬೆಂಗಳೂರಿನ ಬಾಲಭವನದಲ್ಲಿ ಶುಕ್ರವಾರ ನಡೆದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಎಲ್ಲಾ ಜಿಲ್ಲಾ ಉಪ ನಿರ್ದೇಶಕರು (ಡಿಡಿ), ಜಿಲ್ಲಾ ನಿರೂಪಣಾಧಿಕಾರಿಗಳು(ಪಿಒ) … Continue reading *ಇಲಾಖೆಯ ಪ್ರಗತಿಗೆ ಎಲ್ಲರೂ ಶ್ರಮಿಸಬೇಕು: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*
Copy and paste this URL into your WordPress site to embed
Copy and paste this code into your site to embed