*ನನಗೆ ಪುನರ್ಜನ್ಮ ನೀಡಿದ ಗ್ರಾಮೀಣ ಕ್ಷೇತ್ರವನ್ನು ಎಂದಿಗೂ ಮರೆಯಲಾರೆ: ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಜೀವನದಲ್ಲಿ ಎಷ್ಟೇ ಎತ್ತರಕ್ಕೆ ಏರಿದರೂ ನಮ್ಮ ಮೂಲ ಬೇರನ್ನು ಮರೆಯಬಾರದು. ಹಾಗಾಗಿ ನಾನು ನನಗೆ ರಾಜಕೀಯವಾಗಿ ಮರುಜನ್ಮ ನೀಡಿದ ಗ್ರಾಮೀಣ ಕ್ಷೇತ್ರವನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ. ಅಭಿವೃದ್ಧಿ ವಿಷಯದಲ್ಲೂ ನನ್ನ ಮೊದಲ ಆದ್ಯತೆ ಗ್ರಾಮೀಣ ವಿಧಾನಸಭಾ ಕ್ಷೇತ್ರವೇ ಆಗಿದೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.Home add -Advt ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗ್ರಾಮದ ಶ್ರೀ ಶಿವಶರಣ ಹಡಪದ ಅಪ್ಪಣ್ಣನವರ ದೇವಸ್ಥಾನದ 9 … Continue reading *ನನಗೆ ಪುನರ್ಜನ್ಮ ನೀಡಿದ ಗ್ರಾಮೀಣ ಕ್ಷೇತ್ರವನ್ನು ಎಂದಿಗೂ ಮರೆಯಲಾರೆ: ಲಕ್ಷ್ಮೀ ಹೆಬ್ಬಾಳಕರ್*