* *ಶಾಲೆಗಳಲ್ಲಿ ಕೊಠಡಿ ನಿರ್ಮಾಣಕ್ಕೆ 5 ಕೋಟಿ ರೂಪಾಯಿ* ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಖುದ್ದಾಗಿ ಸಮಸ್ಯೆ ಆಲಿಸಿ ಪರಿಹರಿಸುವ ವಿನೂತನ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರಂಭಿಸಿದ್ದಾರೆ.Home add -Advt ಸೋಮವಾರ ನಂದಿಹಳ್ಳಿ ಗ್ರಾಮಕ್ಕೆ ತೆರಳಿದ ಸಚಿವರು ಜನರ ಅಹವಾಲುಗಳನ್ನು ಆಲಿಸಿದರು. ಈ ವಾರ ಪೂರ್ತಿ ಹಳ್ಳಿ ಭೇಟಿ ಮುಂದುವರಿಸಲಿರುವ ಅವರು, ಜನರ ಮನೆ ಬಾಗಿಲಿಗೆ ಸಚಿವರೊಬ್ಬರು ತೆರಳಿ … Continue reading *ಸಚಿವರ ನಡೆ ಜನರ ಮನೆ ಬಾಗಿಲ ಕಡೆ: ಹಳ್ಳಿ ಹಳ್ಳಿಗೆ ತೆರಳಿ ಸಮಸ್ಯೆ ಆಲಿಕೆ* *ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಹೊಸ ಸಂಪ್ರದಾಯಕ್ಕೆ ನಾಂದಿ*
Copy and paste this URL into your WordPress site to embed
Copy and paste this code into your site to embed