*ಸಚಿವರ ನಡೆ ಜನರ ಮನೆ ಬಾಗಿಲ ಕಡೆ: ಹಳ್ಳಿ ಹಳ್ಳಿಗೆ ತೆರಳಿ ಸಮಸ್ಯೆ ಆಲಿಕೆ* *ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಹೊಸ ಸಂಪ್ರದಾಯಕ್ಕೆ ನಾಂದಿ*

Home add -Advt * *ಶಾಲೆಗಳಲ್ಲಿ ಕೊಠಡಿ ನಿರ್ಮಾಣಕ್ಕೆ 5 ಕೋಟಿ ರೂಪಾಯಿ*   ಪ್ರಗತಿವಾಹಿನಿ ಸುದ್ದಿ, *ಬೆಳಗಾವಿ* : ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ತೆರಳಿ ಖುದ್ದಾಗಿ ಸಮಸ್ಯೆ ಆಲಿಸಿ ಪರಿಹರಿಸುವ ವಿನೂತನ ಕಾರ್ಯಕ್ರಮವನ್ನು ಕ್ಷೇತ್ರದ ಶಾಸಕರೂ ಆಗಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆರಂಭಿಸಿದ್ದಾರೆ. ಸೋಮವಾರ ನಂದಿಹಳ್ಳಿ ಗ್ರಾಮಕ್ಕೆ ತೆರಳಿದ ಸಚಿವರು ಜನರ ಅಹವಾಲುಗಳನ್ನು ಆಲಿಸಿದರು. ಈ ವಾರ ಪೂರ್ತಿ ಹಳ್ಳಿ ಭೇಟಿ ಮುಂದುವರಿಸಲಿರುವ ಅವರು, ಜನರ ಮನೆ ಬಾಗಿಲಿಗೆ ಸಚಿವರೊಬ್ಬರು … Continue reading *ಸಚಿವರ ನಡೆ ಜನರ ಮನೆ ಬಾಗಿಲ ಕಡೆ: ಹಳ್ಳಿ ಹಳ್ಳಿಗೆ ತೆರಳಿ ಸಮಸ್ಯೆ ಆಲಿಕೆ* *ಲಕ್ಷ್ಮೀ ಹೆಬ್ಬಾಳಕರ್ ಅವರಿಂದ ಹೊಸ ಸಂಪ್ರದಾಯಕ್ಕೆ ನಾಂದಿ*