*ಮೃಣಾಲ್‌ ಸ್ವಾಭಿಮಾನಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

​  ಬೈಲಹೊಂಗಲ ಕ್ಷೇತ್ರದಲ್ಲಿ ಸಚಿವರಿಂದ ಮತಬೇಟೆ ಪ್ರಗತಿವಾಹಿನಿ ಸುದ್ದಿ: ಕಳೆದ ಬಾರಿ 25 ಜನ ಬಿಜೆಪಿ ಸಂಸದರಿದ್ದರೂ ರಾಜ್ಯಕ್ಕೆ​  ಆಗುತ್ತಿದ್ದ ಅನ್ಯಾಯ​ದ​ ವಿರುದ್ಧ ಧ್ವನಿ ಎತ್ತ​ಲು ವಿಫಲರಾದರು‌. ಜನರ ಸಂಕಷ್ಟಕ್ಕೆ ಹಾಗೂ ರಾಜ್ಯದ ಧ್ವನಿಯಾಗಿ ಕೆಲಸ ಮಾಡುವ ಸಂಸದ ನಮಗೆ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಬೈಲಹೊಂಗಲದ ವಿಧಾನಸಭಾ ಕ್ಷೇತ್ರದ ಮುರಗೋಡ,​ ಮಲ್ಲಮ್ಮನ ಬೆಳವಡಿ ಹಾಗೂ ಬೈಲಹೊಂಗಲ ಪಟ್ಟಣದ ನಯಾ ಮೊಹಲ್ಲದಲ್ಲಿ ಗುರುವಾರ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳಕರ್ ಪರ ಸಚಿವರು ಮತಯಾಚಿಸಿದರು. ಜನರ‌ … Continue reading  *ಮೃಣಾಲ್‌ ಸ್ವಾಭಿಮಾನಿ ಜಿಲ್ಲೆಯ ಧ್ವನಿಯಾಗಿ ಕೆಲಸ ಮಾಡಲಿದ್ದಾನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*