*ವಿಶೇಷ ಚೇತನರ ಲಾಲನೆ, ಪಾಲನೆ ನಮ್ಮೆಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಕಾರ್ಮೆಲ್ ವಿದ್ಯಾವಿಕಾಸ ಬುದ್ಧಿಮಾಂದ್ಯ ಮಕ್ಕಳ ಶಾಲೆಯ ರಜತ ಮಹೋತ್ಸವ ಪ್ರಗತಿವಾಹಿನಿ ಸುದ್ದಿ: ವಿಶೇಷಚೇತನ ಮಕ್ಕಳು ದೇವರ ಮಕ್ಕಳಿದ್ದಂತೆ, ಈ ಮಕ್ಕಳ ಲಾಲನೆ, ಪಾಲನೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಬೈಲಹೊಂಗಲ ನಗರದ ಕಾರ್ಮೆಲ್ ವಿದ್ಯಾ ವಿಕಾಸ ಬುದ್ಧಿಮಾಂದ್ಯ ಮಕ್ಕಳ ವಸತಿಯುತ ಶಾಲೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವರು, ಬುದ್ಧಿಮಾಂದ್ಯತೆ ಹೊಂದಿದ ಮಕ್ಕಳಿಗೆ ಓದು ಬರಹ, ಶಿಸ್ತು ಮತ್ತು ಸಾಮಾಜಿಕ ಕೌಶಲ್ಯ, ದೈನಂದಿನ ಕೆಲಸ … Continue reading *ವಿಶೇಷ ಚೇತನರ ಲಾಲನೆ, ಪಾಲನೆ ನಮ್ಮೆಲ್ಲರ ಕರ್ತವ್ಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್*