*ಹಿರಿಯ ಕಾಂಗ್ರೆಸ್ಸಿಗ ಪರುತಗೌಡ ಪಾಟೀಲ ನಿಧನ: ಅಂತಿಮ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ*
ಪ್ರಗತಿವಾಹಿನಿ ಸುದ್ದಿ: ರಾಮದುರ್ಗ: ರಾಮದುರ್ಗ ತಾಲೂಕಿನ ಸಿದ್ನಾಳ್ ಗ್ರಾಮದ ಹಿರಿಯ ಕಾಂಗ್ರೆಸ್ ಮುಖಂಡರಾದ ಪರುತಗೌಡ ಪಾಟೀಲ ನಿಧನಕ್ಕೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹಾಗೂ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಗ್ರಾಮಕ್ಕೆ ತೆರಳಿ ಅಂತಿಮ ನಮನ ಸಲ್ಲಿಸಿದರು.Home add -Advt ಧನಲಕ್ಷ್ಮೀ ಸಕ್ಕರೆ ಕಾರ್ಖಾನೆ ನಿರ್ದೇಶಕರೂ ಆಗಿದ್ದ ಪರುತ ಗೌಡರ ನಿಧನದ ಸುದ್ದಿ ತಿಳಿದು ಮನಸ್ಸಿಗೆ ನೋವಾಯಿತು. ಸಾಮಾಜಿಕ ಹಾಗೂ ರಾಜಕೀಯ ರಂಗದಲ್ಲಿ ಅವರು ಸಲ್ಲಿಸಿದ ಸೇವೆ ಅನನ್ಯವಾದುದು. ಭಗವಂತ ಅವರ … Continue reading *ಹಿರಿಯ ಕಾಂಗ್ರೆಸ್ಸಿಗ ಪರುತಗೌಡ ಪಾಟೀಲ ನಿಧನ: ಅಂತಿಮ ನಮನ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್, ಚನ್ನರಾಜ ಹಟ್ಟಿಹೊಳಿ*
Copy and paste this URL into your WordPress site to embed
Copy and paste this code into your site to embed