*ಹಿರಿಯ ನಾಯಕ, ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*
ಪ್ರಗತಿವಾಹಿನಿ ಸುದ್ದಿ: ಹಿರಿಯ ನಾಯಕ, ಮಾಜಿ ಸಚಿವ ವಿ. ಶ್ರೀನಿವಾಸ್ ಪ್ರಸಾದ್ ಅವರ ನಿಧನಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ ಸೂಚಿಸಿದ್ದಾರೆ.Home add -Advt ಸದಾ ಶೋಷಿತರ ಪರ ಯೋಚಿಸುತ್ತಿದ್ದ ಸನ್ಮಾನ್ಯ ಶ್ರೀನಿವಾಸ್ ಪ್ರಸಾದ್ ಅವರ ನಿಧನದಿಂದ ತುಂಬಾ ನೋವುಂಟಾಗಿದ್ದು, ಅಗಲಿಕೆಯ ನೋವು ಭರಿಸುವ ಶಕ್ತಿಯನ್ನು ಕುಟುಂಬ ವರ್ಗ, ಅಭಿಮಾನಿಗಳಿಗೆ ಭಗವಂತನು ಕರುಣಿಸಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಮೈಸೂರು ಭಾಗದ ರಾಜಕಾರಣದಲ್ಲಿ ತಮ್ಮದೇ ಆದ ಕೊಡುಗೆ ಕೊಟ್ಟಿರುವ ಶ್ರೀನಿವಾಸ್ … Continue reading *ಹಿರಿಯ ನಾಯಕ, ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸಂತಾಪ*
Copy and paste this URL into your WordPress site to embed
Copy and paste this code into your site to embed