*ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ತಂತ್ರಗಾರಿಕೆ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ತಂತ್ರಗಾರಿಕೆ ರೂಪಿಸಲು ಇಂದು ವಿಧಾನಸೌಧದ ಸಿಎಲ್ಪಿ (CLP) ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಉನ್ನತ ನಾಯಕರ ಸಭೆಯಲ್ಲಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾಗಿಯಾಗಿದ್ದರು. Home add -Advt ರಾಜ್ಯಸಭೆ ಹಾಗೂ ವಿಧಾನ ಪರಿಷತ್ತಿನ ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವ ಕುರಿತು ಚರ್ಚೆ ನಡೆಸಲಾಯಿತು. ಸಭೆಯಲ್ಲಿ ಸಚಿವರಾದ ಕೆ.ಎಚ್. ಮುನಿಯಪ್ಪ, ಪ್ರಿಯಾಂಕ ಖರ್ಗೆ, ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸಲೀಂ … Continue reading *ರಾಜ್ಯಸಭೆ ಮತ್ತು ವಿಧಾನ ಪರಿಷತ್ ಚುನಾವಣೆ ತಂತ್ರಗಾರಿಕೆ ಸಭೆಯಲ್ಲಿ ಲಕ್ಷ್ಮೀ ಹೆಬ್ಬಾಳಕರ್ ಭಾಗಿ*
Copy and paste this URL into your WordPress site to embed
Copy and paste this code into your site to embed